‘ಸ್ವರಾಜ್ಯದಿಂದ ಸುರಾಜ್ಯ’ವಾಗಬೇಕಿದೆ ! ಪ್ರಭು ಶ್ರೀರಾಮನು ಎಲ್ಲ ಜನರ ಕಲ್ಯಾಣವಾಗುವ ರಾಮರಾಜ್ಯದ ಸ್ಥಾಪನೆ ಮಾಡಿದ್ದರು. ಅದರಂತೆ ಆದರ್ಶ ರಾಜ್ಯದ ಸ್ಥಾಪನೆಗಾಗಿ ನಾವೆಲ್ಲರೂ ನಮ್ಮ ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ರಾಮರಾಜ್ಯ ತರಲು ನಿರಂತರ ಪ್ರಯತ್ನ ಮಾಡಬೇಕಾಗಿದೆ. ವೈಯಕ್ತಿಕ ಜೀವನದಲ್ಲಿ ಸಾಧನೆ ಮಾಡಿ, ನೈತಿಕ ಹಾಗೂ ಸದಾಚಾರಿ ಜೀವನ ನಡೆಸುವ ಸಂಕಲ್ಪ ಮಾಡಬೇಕಿದೆ. ಸಾಮಾಜಿಕ ಜೀವನದಲ್ಲಿ ಭ್ರಷ್ಟಾಚಾರ, ಅನೈತಿಕತೆ ಮತ್ತು ಅರಾಜಕತೆಯನ್ನು ವಿರೋಧಿಸಲು ಕೃತಿಶೀಲರಾಗಬೇಕಿದೆ. ಸಾತ್ತ್ವಿಕ ಸಮಾಜದ ನೇತೃತ್ವದಲ್ಲೇ ಅಧ್ಯಾತ್ಮದ ಆಧಾರಿತ ರಾಷ್ಟ್ರರಚನೆ, ಅರ್ಥಾತ್ ರಾಮರಾಜ್ಯ ಸಂಭವವಾಗಲಿದೆ; ಆದ್ದರಿಂದ ಈ ಯುಗಾದಿಯಿಂದ ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ರಾಮರಾಜ್ಯ ತರಲು ಸಂಕಲ್ಪ ಮಾಡೋಣ ಎಂದರು.
ಹಿಂದೂ ಹೊಸವರ್ಷದ ನಿಮಿತ್ತ ದೇಶದಾದ್ಯಂತ 350 ಕ್ಕೂ ಹೆಚ್ಚು ಕಡೆ ಸಾಮೂಹಿಕ ಬ್ರಹ್ಮಧ್ವಜ ಪೂಜೆ, ದೇವಸ್ಥಾನ ಸ್ವಚ್ಛತೆ ಹಾಗೂ ‘ಸುರಾಜ್ಯ ಸ್ಥಾಪನೆ’ಯ ಪ್ರತಿಜ್ಞಾವಿಧಿ ಸಂಪನ್ನ !
![ಹಿಂದೂ ಹೊಸವರ್ಷದ ನಿಮಿತ್ತ ದೇಶದಾದ್ಯಂತ 350 ಕ್ಕೂ ಹೆಚ್ಚು ಕಡೆ ಸಾಮೂಹಿಕ ಬ್ರಹ್ಮಧ್ವಜ ಪೂಜೆ, ದೇವಸ್ಥಾನ ಸ್ವಚ್ಛತೆ ಹಾಗೂ ‘ಸುರಾಜ್ಯ ಸ್ಥಾಪನೆ’ಯ ಪ್ರತಿಜ್ಞಾವಿಧಿ ಸಂಪನ್ನ !](https://janaaakrosha.com/wp-content/uploads/2024/04/Raichuru-1140x855.jpg)
Related Posts
State News
India
ಪನ್ನು ಹತ್ಯೆಗೆ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಭಾರತ ಮೂಲದ ನಿಖಿಲ್ ಗುಪ್ತಾ ಅಮೆರಿಕಾಗೆ ಹಸ್ತಾಂತರ
ವಾಷಿಂಗ್ಟನ್: ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆಗೆ ಸಂಚು ರೂಪಿಸಿದ…
World
ಡಾ. ಕೆ. ಸುಧಾಕರ್ ಭರ್ಜರಿ ಗೆಲುವಿಗೆ ಮೋದಿ ಕರೆ
ಕೋಲಾರ/೨೦ ಏಪ್ರಿಲ್ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಎನ್ಡಿಎ…
Health & Fitness
ಸಕ್ಕರೆ ಕಾಯಿಲೆಯ ಒಳ ಮರ್ಮಗಳು-1
ಈಗ ನಾನು ಬರೆಯುತ್ತಿರುವ ಲೇಖನವು ಇದುವರೆಗೂ ನಾನು ಬರೆದಿರುವ ಎಲ್ಲಾ ಲೇಖನಗಳಿಗಿಂತ ಅತ್ಯಂತ…
ಗರ್ಭನಿರೋಧಕ ಚುಚ್ಚುಮದ್ದು ನೀಡುವ ಪ್ರಾಯೋಗಿಕ ಯೋಜನೆಗೆ ಸಚಿವ ಶ್ರೀ ದಿನೇಶ ಗುಂಡುರಾವ್ ಚಾಲನೆ
ಯಾದಗಿರಿ : ಮಾರ್ಚ್ 07, : ಜನಸಂಖ್ಯೆ ನಿಯಂತ್ರಣ, ತಾಯಿ ಮಗುವಿನ ಮರಣ ಪ್ರಮಾಣ ತಗ್ಗಿಸಲು ಹಾಗೂ…
ಮುನ್ನಾಬಾಯ್ಗಳೆಂಬ ಯಮದೂತರು
ರಾಜ್ಯದಾದ್ಯಂತ ಈ ನಕಲಿಗಳ ಹಾವಳಿ ಮೇರೆ ಮೀರಿದೆ. ಐಎಂಎ, ಕೆಎಂಸಿ ಕಣ್ಗಾವಲಿದ್ದರೂ ವ್ಯವಸ್ಥೆಯ…
ವಾಜಪೇಯಿ ಆರೋಗ್ಯಶ್ರೀ ಯೋಜನೆ, ಬಡವರಿಗೆ ತಲುಪದ ಯೋಜನೆ. ಬನ್ನಿ ಈ ಕುರಿತು ಮಾಹಿತಿ ನೋಡೋಣ
ವಾಜಪೇಯಿ ಆರೋಗ್ಯಶ್ರೀ ಯೋಜನೆ ಕರ್ನಾಟಕ ಸರ್ಕಾರದ ಪ್ರಮುಖ ಆರೋಗ್ಯ ವಿಮಾ ಯೋಜನೆಯಾಗಿದ್ದು, ಇದು…