Trending

TRENDING

ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಸಮಾಲೋಚನಾ ಸಭೆ

ಯಾದಗಿರಿ : ಜುಲೈ 26, : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿವಿಧ ಇಲಾಖೆಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ  ಮಕ್ಕಳ ಹಕ್ಕುಗಳ…

ಅರ್ಥಪೂರ್ಣ ಹಾಗೂ ಸಂಭ್ರಮದಿAದ ಸ್ವಾತಂತ್ರ‍್ಯೋತ್ಸವ ದಿನಾಚರಣೆ ಆಚರಿಸಿ ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಸ್ವಾತಂತ್ರ‍್ಯೋತ್ಸವ ದಿನಾಚರಣೆಯ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆ

ಯಾದಗಿರಿ : ಜುಲೈ 26,  : ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ‍್ಯೋತ್ಸವ  ದಿನಾಚರಣೆಯನ್ನು  ಜಿಲ್ಲಾಡಳಿತ ವತಿಯಿಂದ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿAದ ಅಚ್ಚುಕಟ್ಟಾಗಿ ಆಚರಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಸೂಚಿಸಿದರು. ಜಿಲ್ಲಾಧಿಕಾರಿ…

ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಪ್ರಕರಣಗಳ ಬಗ್ಗೆ ಸಮರ್ಪಕ ದಾಖಲು ಮಾಡಿ : ಮಕ್ಕಳು ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರು-ಶಶಿಧರ್ ಕೋಸಂಬೆ

ಯಾದಗಿರಿ : ಜುಲೈ 26,  : ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಶಾಲಾ ವ್ಯವಸ್ಥೆ ಸುಧಾರಣೆ ಸೇರಿದಂತೆ ವಸತಿ ನಿಲಯಗಳಲ್ಲಿ ಅವಶ್ಯಕ ವ್ಯವಸ್ಥೆಗಳನ್ನು ಕಲ್ಪಿಸಲು ವಿಶೇಷ ಗಮನ ನೀಡುವಂತೆ ರಾಜ್ಯ ಮಕ್ಕಳ  ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಸೂಚಿಸಿದರು. ಕರ್ನಾಟಕ…

ಆಗಸ್ಟ್ 1ರಂದು ವ್ಯಸನ ಮುಕ್ತ ದಿನಾಚರಣೆ ಅರ್ಥಪೂರ್ಣ ಕಾರ್ಯಕ್ರಮ ಆಚರಣೆಗೆ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಸೂಚನೆ

ಯಾದಗಿರಿ : ಜುಲೈ 26,  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ…

ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನ ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

ಯಾದಗಿರಿ : ಜುಲೈ 26, ( jana aakrosha) : ಜಿಲ್ಲೆಯಲ್ಲಿ ಕುಷ್ಠ ರೋಗ ನಿಯಂತ್ರಣಕ್ಕೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಅಭಿಯಾನವನ್ನು ಯಶಸ್ವಗೊಳಿಸಲು ಸರ್ವ ರೀತಿಯ ಕ್ರಮಗಳನ್ನು ಕೈಗೊಳ್ಳುವದರ ಮೂಲಕ ಜಿಲ್ಲೆಯನ್ನು ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸುವ…

ಲೋಕಾಯುಕ್ತರ ಬಲೆಗೆ ಪೋಲಿಸ್‌ ಪೇದೆಗಳು

ವಿಜಯಪುರ: ಜಗಳ ಸಂಬಂಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣಾ ಜಾಮೀನು ನೀಡಲು ಆರೋಪಿಗಳಿಂದ ನಲವತ್ತು ಸಾವಿರ(40 ಸಾವಿರ) ತೆಗೆದುಕೊಳ್ಳುವ ಸಮಯದಲ್ಲಿ ವಿಜಯಪುರದ ಗೋಳಗುಮ್ಮಟ ಠಾಣೆಯ ಇಬ್ಬರು ಪೋಲಿಸ್‌ ಪೇದೆಗಳು ಬುಧವಾರ ಲೋಕಾಯುಕ್ತ ಬಲೆಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಪೇದೆಗಳಾದ…

ಉದ್ಯೋಗ ಖಾತರಿ ಭ್ರಷ್ಟಾಚಾರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು

ಶಹಾಪೂರು: ತಾಲ್ಲೂಕಿನ ಹೋತಪೇಠ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುದಾನ ದುರ್ಬಳಕೆಯಾಗಿದೆ ಎಂದು ಆರೋಪಿಸಿ ಪ್ರದೀಪ್‌ ಅಣಬಿ ಇಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಅವರಿಗೆ ದೂರನ್ನು ಸಲ್ಲಿಸಿದರು.…

ಜಲಜೀವನ ಮಿಷನ್ ಯೋಜನೆ ಕುರಿತು ಯಾದಗಿರಿ ಜಿಲ್ಲೆಯಲ್ಲಿ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ

ಯಾದಗಿರಿ : ಜುಲೈ 24,  : ಕುಡಿಯುವ ನೀರಿನ ಸದ್ಬಳಕೆ ಮಾಡುವುದು ಮಾತ್ರವಲ್ಲದೆ, ಕಲಿಸಿದ್ದ ನೀರನ್ನು  ಸೇವಿಸುವುದರಿಂದ ಸಾರ್ವಜನಿಕರಿಗೆ ನಾನಾ ಬಗೆಯ ರೋಗಗಳಿಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ್ ಅವರು ಹೇಳಿದರು.…

ಅನುದಾನ ಹಂಚಿಕೆ ಬಳಕೆ ಮತ್ತು ಸಮಸ್ಯೆಗಳಿಗೆ ಸಂಬAಧಪಟ್ಟAತೆ ಸಲಹೆ ಸೂಚನೆಗಳನ್ನು ಪಡೆದು ಸರ್ಕಾರಕ್ಕೆ  ಶಿಫಾರಸ್ಸಿಗೆ ಕ್ರಮ : ಐದನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ.ಸಿ ನಾರಾಯಣಸ್ವಾಮಿ

ಯಾದಗಿರಿ : ಜುಲೈ 24,  :ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧ ಇಲಾಖೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸಮರ್ಪಕ ಅನುದಾನ ಹಂಚಿಕೆ ಬಳಕೆ ಮತ್ತು ಸಮಸ್ಯೆಗಳಿಗೆ ಸಂಬAಧಪಟ್ಟAತೆ ಸಲಹೆ ಸೂಚನೆಗಳನ್ನು ಪಡೆದು ಸರ್ಕಾರಕ್ಕೆ ಶಿಫಾರಸ್ಸು…

ಯಾದಗಿರಿ ಜಿಲ್ಲೆಯನ್ನು ಕಸದ ತೊಟ್ಟಿಯಾಗಿಸಿಕೊಂಡ ಕಾರ್ಯಾಂಗ!

ಯಾದಗಿರಿ: ಅತ್ಯ0ತ ಚಿಕ್ಕ ಜಿಲ್ಲೆಯಾದ್ದ ಕಾರಣ, ರಾಜ್ಯದ ಚಿಕ್ಕ ಜಿಲ್ಲೆ ಎನ್ನುವ ಕಾರಣಕ್ಕೆ ಕರ್ನಾಟಕ ಸರ್ಕಾರ ಯಾದಗಿರಿ ಜಿಲ್ಲೆಯ ಮೇಲೆ ವಿಶೇಷ ನಿಗಾ ಇಟ್ಟಿರುವಂತೆ ಕಂಡು ಬರುತ್ತದೆ. ಆದ್ದಕಾರಣ ಈ ಜಿಲ್ಲೆಗೆ ವಿಶೇಷ ಪರಿಣತರನ್ನು, ಆಡಳಿತ ತಜ್ಞರನ್ನು, ಅಪೂರ್ವ…